`ಗುರುವೇ,
ಜೀವನದಲ್ಲಿ ನಾನು
ಹಿಡಿಯಬೇಕಾದದ್ದು ಯಾವ ದಾರಿ?’
‘ಜವಾಬು
ದಾರಿ’
*****
Related Posts
ಕನ್ನಡ ಮಾಧ್ಯಮ
- ನಿಸಾರ್ ಅಹಮದ್ ಕೆ ಎಸ್
- ಮೇ 2, 2025
- 0
ಸ್ವಂತ ಮನೆಯಲಿ ಸ್ಟೇಯಿನ್ಲೆಸ್ ಸ್ಟೀಲಿನ ಪಾತ್ರೆಯ ಬಳಸುತ ಮನಸಾರ, ಪರರಿಗೆ ಮಡಕೆಯ ಮಹಿಮೆಯ ದಿನವೂ ಬೋಧಿಸುತಿರುವನು ಕುಂಬಾರ. *****
ಅಂಗಾರಿ
- ನಿಸಾರ್ ಅಹಮದ್ ಕೆ ಎಸ್
- ನವೆಂಬರ್ 28, 2025
- 0
ಕಣ್ಣು ಸಿಡಿಲಿನ ಮಡಿಲು ದನಿ ಗುಡುಗೋ ತಡಸಲು ಏದುಸಿರು ಬಿರುಗಾಳಿ ಬಸಿರು ಮೊಗದಲ್ಲಿ ಕಾರ್ಮಿಂಚು ಮನಸ್ಸಲ್ಲಿ ಕೊಚ್ಚಿ ಹಾಕೋ ಸಂಚು; ಬಂತೋ ಕೋಪ ಎದುರು ನಿಂತೋನು ಬೇಕೂಫ: ಬಂಗಾರಿ ಆಗ್ತಾನೆ ಮಲೆನಾಡಿನ ಮುಂಗಾರಿ. *****
ವಾಕ್ ಹೋಗಿ
- ನಿಸಾರ್ ಅಹಮದ್ ಕೆ ಎಸ್
- ಜನವರಿ 1, 2007
- 0
ವಾಕ್ ಹೋಗಿ ಬದುಕು ಕಲೆಯಂತೆ ಸಮಾನಾಂತರ ಸಾಗಿದ ದೀಪದ ತಂತಿಗಳಲ್ಲೊಂದರಿಂದ ಯಾವುದೋ ಅಪ್ರಖ್ಯಾತ ಪಕ್ಷಿಯ ಅರ್ಧ ಮೀಟರಿನ ಶಬ್ದ ಕಿವಿ ಹೊಕ್ಕು ಕುತೂಹಲಕ್ಕೆ ಕತ್ತೆತ್ತಿ ನೋಡಿದರೆ ಬರೀ ಅನಾಥ ಸಂಜೆ. *****
