(ಚಿತ್ತಾಲರಿಗೆ ಎಪ್ಪತ್ತು ತುಂಬಿದಾಗ ಕಾಯ್ಕಿಣಿವರ ಈ ಲೇಖನ ಹಾಯ್ ಬೆಂಗಳೂರ್ ಪ್ರಕಟಿಸಿತ್ತು.) ಹನೇಹಳ್ಳಿ, ರೇವೆಯಗುಂದೆ, ಗಾಳಿಮರಗಳು, ಹಳೇಸಂಕ, ಮರ್ಕುಂಡಿ ದೇವಸ್ಥಾನ, ಶ್ರಾವಣದ ಹಸಿರು ಬೇಲಿಪಾಗಾರ ಹಿನ್ನೆಲೆಗೆ ನಿರಂತರ ಸಮುದ್ರ ಘೋಷ. ಹೂವಿನಂಥ ಆಬೋಲೀನಳ ತುಟಿಗಳನ್ನು […]