ವಚನಕಾರರು
ವಚನಶೂರರಲ್ಲ.
ಬರೆದಂತೆ ಬದುಕಿದವರು
ಬದುಕಿದಂತೆ ಬರೆದವರು.
*****
Related Posts
ಹೂವು
- ಜಯಂತ ಕಾಯ್ಕಿಣಿ
- ಜುಲೈ 7, 2023
- 0
ಈ ಚೆಪ್ಪೆ ನೆಲದಾಳದಿಂದ ಬಳಕ್ಕನೆ ಪುಟಿದ ದಳ ದಳ ಬಣ್ಣ ಹೊರತಾಗದ ಸುಖದಚ್ಚರಿ *****
ವಿಧಾಯಕ
- ನಿಸಾರ್ ಅಹಮದ್ ಕೆ ಎಸ್
- ಮೇ 29, 2023
- 0
ವರ್ಣ ಸುಶೋಭಿತ ಜಮಖಾನೆಯನ್ನು ನೇಯುವ ವ್ಯಕ್ತಿಯ ಭಾಗ್ಯ ಕಗ್ಗತ್ತಲಿನ ನೂಲಿನಿಂದ ಹಾಸುಹೊಕ್ಕಾಗಿರುವುದು ವಿಧಿ ನಿಯಮವೆ? *****
ಗುಣದ ಗರಿಮೆ
- ನಿಸಾರ್ ಅಹಮದ್ ಕೆ ಎಸ್
- ಜನವರಿ 1, 2007
- 0
ಹಂಡೆ ಹಾಲಿಗೆ ತೊಟ್ಟು ಹುಳಿ; ಬಂಡೆಗೆ ಉಳಿ; ಭಾರೀ ಬಂಗಲೆಗೆ ಹಿಡಿಯಷ್ಟು ಬೀಗ, ಅಂಕುಶದೆದುರು ಜೀತದಾಳು ಸಲಗ. ಪಟ್ಟಣಗಳನ್ನು ಹುಟ್ಟಳಿಸುವ ತಾಕತ್ತಿದೆ ಪರಮಾಣು ಕಣದಲ್ಲಿ; ಹೆಚ್ಚಳವಿರುವುದು ಆಕಾರ, ಗಾತ್ರದಲ್ಲಿ ಅಲ್ಲ, ಆಂತರಿಕ ಗುಣದಲ್ಲಿ. *****