ಅಸೂಯೆ
ಬಂದರೆ
ಆಕಳಿಗೆ
`ಹಸೂಯೆ’
ಅಂದರೆ
ಏನು
ತೊಂದರೆ?
*****
Related Posts
ವಿಶಿಷ್ಟತೆ
- ನಿಸಾರ್ ಅಹಮದ್ ಕೆ ಎಸ್
- ಮೇ 31, 2024
- 0
ವಚನಕಾರರು ವಚನಶೂರರಲ್ಲ. ಬರೆದಂತೆ ಬದುಕಿದವರು ಬದುಕಿದಂತೆ ಬರೆದವರು. *****
ಅಪಮೌಲ್ಯೀಕರಣ
- ನಿಸಾರ್ ಅಹಮದ್ ಕೆ ಎಸ್
- ಡಿಸೆಂಬರ್ 25, 2023
- 0
ಜಗಜ್ಯೋತಿ ಎನ್ನಿಸಿದ ಮಹಾ ಜಾತ್ಯತೀತ ಚೇತನವನ್ನು ಅನುಯಾಯಿಗಳು ‘ಜಗಜ್ಜಾತಿ’ ಮಾಡಿರುವುದಕ್ಕೆ ನೊಂದು ಬಸವ ಳಿದುಹೋದ; ತನ್ನ ದಿವ್ಯ ಸಂದೇಶಗಳ ಪಾಲಿಗೆ ಬಸವ ಅಳಿದು ಹೋದ. *****
ಗುಣದ ಗರಿಮೆ
- ನಿಸಾರ್ ಅಹಮದ್ ಕೆ ಎಸ್
- ಜನವರಿ 1, 2007
- 0
ಹಂಡೆ ಹಾಲಿಗೆ ತೊಟ್ಟು ಹುಳಿ; ಬಂಡೆಗೆ ಉಳಿ; ಭಾರೀ ಬಂಗಲೆಗೆ ಹಿಡಿಯಷ್ಟು ಬೀಗ, ಅಂಕುಶದೆದುರು ಜೀತದಾಳು ಸಲಗ. ಪಟ್ಟಣಗಳನ್ನು ಹುಟ್ಟಳಿಸುವ ತಾಕತ್ತಿದೆ ಪರಮಾಣು ಕಣದಲ್ಲಿ; ಹೆಚ್ಚಳವಿರುವುದು ಆಕಾರ, ಗಾತ್ರದಲ್ಲಿ ಅಲ್ಲ, ಆಂತರಿಕ ಗುಣದಲ್ಲಿ. *****