ಮೀನಿನ ಬಲೆಯಲ್ಲೂ ಕಲೆಗಾರಿಕೆ
ಮನಗಾಣಬಲ್ಲಾತ ರಸಿಕ;
ಜೇನುಗೂಡಿನ ಕಲೆಯಲ್ಲೂ
ರಂಧ್ರಗಳನ್ನೇ ಕಾಣುವಾತ ಸಿನಿಕ.
*****
Related Posts
ಪ್ರಸ್ನೆ – ಹುತ್ತರ
- ನಿಸಾರ್ ಅಹಮದ್ ಕೆ ಎಸ್
- ಡಿಸೆಂಬರ್ 19, 2025
- 0
“ಹಲ್ಪ ಪ್ರಾಣ ಮಆ ಪ್ರಾಣ ಹೇನೆಂಬುದರ ಹರಿವಿಲ್ಲದ ಹಿವನೊಬ್ಬ ಕೋಣ. ಸಿಸ್ಯನಾಗಿ ಹನುಗ್ರಯಿಸಿ ನೀಡಿ ಹೊಳ್ಳೆಯ ಸಿಕ್ಸಣ.” “ಆಗೆಯೇ ಹಾಗಲಿ, ಎದರಬೇಡ ಹೀವೊತ್ತಿನಿಂದಲೇ ಹೋದು ಹಾರಂಬಿಸೋಣ.” *****
ವಿಧೇಯ ಪುತ್ರ
- ನಿಸಾರ್ ಅಹಮದ್ ಕೆ ಎಸ್
- ಜುಲೈ 25, 2025
- 0
“ನಾವು ಬದುಕಿರೋವಾಗ್ಲೇ ಹೀಗೆ, ಗೊಟಕ್ಕಂದ್ರೆ ಹೇಗೋ ಏನೋ, ಇನ್ನು ನಮ್ಮನ್ನ ಜ್ಞಾಪ್ಕಾ ಇಡ್ತಾನ?” _ಮನಸಾರೆ ನೊಂದು ಆಡಿಕೊಂಡಿರಲು ಮುದಿ ತಾಯಿ ತಂದೆ ಅಮಾವ್ರಗಂಡ ಬಿರುದಿನ ಮಗನನ್ನ; ಸುಪುತ್ರ ಸಮಾಧಾನಿಸಿದ: “ಯಾಕೆ ಪಡ್ತೀರಿ ಅನುಮಾನ? ನಂಬಿಕೆ […]
ಅನ್ವರ್ಥ
- ನಿಸಾರ್ ಅಹಮದ್ ಕೆ ಎಸ್
- ಫೆಬ್ರವರಿ 7, 2025
- 0
ಸಂತೆ ಹೊತ್ತಿಗೆ ಮೂರು ಮೊಳ ನೇಯುವ ಲೇಖಕನ ಕೃತಿ `ಹೊತ್ತಿಗೆ?’ *****
