ಮೀನಿನ ಬಲೆಯಲ್ಲೂ ಕಲೆಗಾರಿಕೆ
ಮನಗಾಣಬಲ್ಲಾತ ರಸಿಕ;
ಜೇನುಗೂಡಿನ ಕಲೆಯಲ್ಲೂ
ರಂಧ್ರಗಳನ್ನೇ ಕಾಣುವಾತ ಸಿನಿಕ.
*****
Related Posts
ಅಪಮೌಲ್ಯೀಕರಣ
- ನಿಸಾರ್ ಅಹಮದ್ ಕೆ ಎಸ್
- ಡಿಸೆಂಬರ್ 25, 2023
- 0
ಜಗಜ್ಯೋತಿ ಎನ್ನಿಸಿದ ಮಹಾ ಜಾತ್ಯತೀತ ಚೇತನವನ್ನು ಅನುಯಾಯಿಗಳು ‘ಜಗಜ್ಜಾತಿ’ ಮಾಡಿರುವುದಕ್ಕೆ ನೊಂದು ಬಸವ ಳಿದುಹೋದ; ತನ್ನ ದಿವ್ಯ ಸಂದೇಶಗಳ ಪಾಲಿಗೆ ಬಸವ ಅಳಿದು ಹೋದ. *****
ದೂರದಿ೦ದ
- ನಿಸಾರ್ ಅಹಮದ್ ಕೆ ಎಸ್
- ಜನವರಿ 1, 2007
- 0
ಶಿಕಾರಿ ಪುರದ ದಾರಿಯ ಬಿಳಿ ಮನೆಯ ಹೆಂಚಿನ ಮೇಲೆ ರಾಶಿರಾಶಿ ಕೆಂಪು ಮೆಣಸಿನ ಕಾಯಿ ಮೊಲ ಕಚ್ಚಿದ ನಾಯಿ ಬಾಯಿ. *****
ಅಪಾಯ
- ನಿಸಾರ್ ಅಹಮದ್ ಕೆ ಎಸ್
- ಆಗಷ್ಟ್ 21, 2023
- 0
ಮೂಲ ಭೂತ ವಾದಿಗಳಿಗಿಂತಲೂ ಮಾಮೂಲುಭೂತ ವಾದಿಗಳು ಸಮಾಜಕ್ಕೆ ನಿತ್ಯ ಗಂಡಾಂತರಕಾರಿಗಳು. *****
