ಹೊತ್ತಾರೆಯ ಮಂಜಿನಲ್ಲಿ
ಹೂ ತಳೆದ ಪಿಚಕಾರಿಯ ಮರ
ಗಾಂಧಿ ಬಜಾರಿನ ಬಸ್ಸಿನ ಅಡಿ ಸಿಕ್ಕ
ಬಿಳಿ ನಾಯಿ ಮರಿಯ ಥರ.
*****
Related Posts
ಹಿತೋಪದೇಶ
- ನಿಸಾರ್ ಅಹಮದ್ ಕೆ ಎಸ್
- ಫೆಬ್ರವರಿ 6, 2023
- 0
ರಸ್ತೆಯಲ್ಲಿ ನಡೆಯುವಾಗ “ಮುಂದೆ ನೋಡಿಕೊಂಡು ಹೋಗು” ಎನ್ನುತ್ತಾರೆ ತಿಳಿದವರು. ಕೆಳಗೂ ಕಣ್ಣು ಹಾಯಿಸಬೇಡವೆ? ಅಲ್ಲಿ ಬಿದ್ದಿರಬಹುದಲ್ಲ ಲೈವ್ ವೈರು. *****
ಕವಿ-ಲೋಕ
- ನಿಸಾರ್ ಅಹಮದ್ ಕೆ ಎಸ್
- ಜನವರಿ 1, 2007
- 0
ಲೋಕವೇ, ನಿನಗಂಟಿಕೊಂಡಿರುವನಕ ನನ್ನ ಚಟುವಟಿಕೆ. ಬೇರ್ಪಟ್ಟೆನೆ? ನಿರರ್ಥಕ: ಕೆಟ್ಟು ಹೋದ ಬಲ್ಬಿನ ಥರ. ನಾನಿರಲಿ ಇರದಿರಲಿ ನಿನಗಾವ ಬಾಧಕ? ನಡೆಯುತ್ತಲೇ ಇರುವೆ ನಿನ್ನಷ್ಟಕ್ಕೆ ಸುಮ್ಮನೆ. ಆದರಿಷ್ಟೆ: ನಾನಿದ್ದರೆ ನಿನ್ನೊಂದಿಗೆ, ಮಂದಿಗೆ ನಿನ್ನ ಚಲನವಲನದ ಸೂಚಕ: […]
