ಸಾಮ್ಯ Posted on ಜುಲೈ 10, 2023ನವೆಂಬರ್ 10, 2022 by ನಿಸಾರ್ ಅಹಮದ್ ಕೆ ಎಸ್ ಹೊತ್ತಾರೆಯ ಮಂಜಿನಲ್ಲಿ ಹೂ ತಳೆದ ಪಿಚಕಾರಿಯ ಮರ ಗಾಂಧಿ ಬಜಾರಿನ ಬಸ್ಸಿನ ಅಡಿ ಸಿಕ್ಕ ಬಿಳಿ ನಾಯಿ ಮರಿಯ ಥರ. *****
ಹನಿಗವನ ಅಪಾಯ ನಿಸಾರ್ ಅಹಮದ್ ಕೆ ಎಸ್ ಆಗಷ್ಟ್ 21, 2023 0 ಮೂಲ ಭೂತ ವಾದಿಗಳಿಗಿಂತಲೂ ಮಾಮೂಲುಭೂತ ವಾದಿಗಳು ಸಮಾಜಕ್ಕೆ ನಿತ್ಯ ಗಂಡಾಂತರಕಾರಿಗಳು. *****
ಹನಿಗವನ ಹೋಲಿಕೆ ನಿಸಾರ್ ಅಹಮದ್ ಕೆ ಎಸ್ ಜುಲೈ 24, 2023 0 ಫುಟ್ಪಾತಿನ ಮೇಲಿನ ಮರ ರಸ್ತೆಗಿಳಿದ ತೆರದಿ ಹೆಂಗಳುಡುಪು ಮರ್ಯಾದೆಯ ಗಡಿ ಮೀರಿದೆ ಭರದಿ. *****