ಹೊತ್ತಾರೆಯ ಮಂಜಿನಲ್ಲಿ
ಹೂ ತಳೆದ ಪಿಚಕಾರಿಯ ಮರ
ಗಾಂಧಿ ಬಜಾರಿನ ಬಸ್ಸಿನ ಅಡಿ ಸಿಕ್ಕ
ಬಿಳಿ ನಾಯಿ ಮರಿಯ ಥರ.
*****
Related Posts
ವೈಖರಿ
- ನಿಸಾರ್ ಅಹಮದ್ ಕೆ ಎಸ್
- ಸೆಪ್ಟೆಂಬರ್ 26, 2025
- 0
ಮಣ್ಣಿನ ಮಗನ ಆಡಳಿತ ಬಲು ಭರ್ಜರಿ, ನಾಡಿನ ಇತಿಹಾಸದಲ್ಲೆ ಗೋಲ್ಡನ್ ಛಾಪ್ಟರ್; ಚಿರ ವಿನೂತನ ರೈತರ ಉದ್ಧಾರದ ವೈಖರಿ; ಪ್ರತಿ ನಿತ್ಯ ಏರಿ ಕಾಂಟೆಸ, ವಿಮಾನ, ಹೆಲಿಕಾಪ್ಟರ್. *****
ಮುಯ್ಯಿ
- ನಿಸಾರ್ ಅಹಮದ್ ಕೆ ಎಸ್
- ನವೆಂಬರ್ 7, 2025
- 0
ಬಾಪೂಜಿಯನ್ನು ಮುಗಿಸಿ ವರ್ಷಗಳು ಗತಿಸಿದ್ದರೂ ಇನ್ನೂ ಮುಗಿದಿಲ್ಲ ಕೇಡು, ಕ್ರೋಧದ ‘ಮೂಡು’; ಬೇಕಾದರೆ ನೀವೇ ಹೋಗಿ ಪ್ರತ್ಯಕ್ಷ ಪರೀಕ್ಷಿಸಿ ಅಂಚೆ ಕಛೇರಿಯಲ್ಲಿ ದಿನವೂ ತೀರಿಸಿಕೊಳ್ಳುವ ಸೇಡು! *****
ಸಲಹೆ
- ನಿಸಾರ್ ಅಹಮದ್ ಕೆ ಎಸ್
- ಮಾರ್ಚ್ 20, 2023
- 0
ಭಿಕ್ಷುಕನಿಗೆ ಕಾಸು ಎಸೆಯದಿದ್ದರು ಚಿಂತೆಯಿಲ್ಲ; ಅವನೆದುರು ಕಿಸೆಯಲ್ಲಿ ಕೈ ಹಾಕದಿರು. *****
