ಫುಟ್ಪಾತಿನ ಮೇಲಿನ ಮರ
ರಸ್ತೆಗಿಳಿದ ತೆರದಿ
ಹೆಂಗಳುಡುಪು ಮರ್ಯಾದೆಯ
ಗಡಿ ಮೀರಿದೆ ಭರದಿ.
*****
Related Posts
ದೃಷ್ಟಿ ನಿವಾರಣೆ
- ನಿಸಾರ್ ಅಹಮದ್ ಕೆ ಎಸ್
- ಸೆಪ್ಟೆಂಬರ್ 4, 2023
- 0
ಹಬ್ಬದ ವೇಳೆ ಅಂಗಡಿಯಲ್ಲಿ ಸರ್ವ ವಿಘ್ನಾಪಹಾರಿ ವಿನಾಯಕರು ಗಂಭೀರ ಭಂಗಿಯಲ್ಲಿ ಕೂತಿದ್ದನ್ನು ಕಂಡೆ. ಪೀಡಾ ನಿವಾರಣೆಗಾಗಿ ಅವರೆದುರು ಬೆದರು ಬೊಂಬೆ ಇಟ್ಟಿದ್ದರು! *****
ಕೂಲಿ
- ನಿಸಾರ್ ಅಹಮದ್ ಕೆ ಎಸ್
- ಜೂನ್ 26, 2023
- 0
ತರಗೆಲೆಯನೂ ಬೀಳಿಸದಿಹ ಮೇ ತಿಂಗಳ ಮುದಿಯ ಗಾಳಿ ಏದಿರುವುದು ತರಗು ಪೇಟೆ ಕೂಲಿಯಾಳ ಒಡಲ ಹೋಲಿ. *****
ನುಡಿಯ ಏಳಿಗೆ
- ನಿಸಾರ್ ಅಹಮದ್ ಕೆ ಎಸ್
- ಏಪ್ರಿಲ್ 3, 2023
- 0
ವರ್ಷವಿಡೀ ಚಾಟಿಯ ಏಟಿನ, ದುಡಿತದ ಎತ್ತಿಗೆ ಸಂಕ್ರಾಂತಿಯ ದಿನ ಆಹ! ಎಂತಹ ಸಿಂಗಾರ; ಜ್ಞಾಪಿಸುವುದು ನನಗೀ ದೃಶ್ಯ, ನವೆಂಬರ್ ಒಂದರ ಸರಕಾರದ ಸಿರಿಗನ್ನಡದುದ್ಧಾರ. *****
