ಮೂಲ ಭೂತ
ವಾದಿಗಳಿಗಿಂತಲೂ
ಮಾಮೂಲುಭೂತ
ವಾದಿಗಳು
ಸಮಾಜಕ್ಕೆ
ನಿತ್ಯ ಗಂಡಾಂತರಕಾರಿಗಳು.
*****
Related Posts
ಅಡ್ಡ ವೈಸು
- ನಿಸಾರ್ ಅಹಮದ್ ಕೆ ಎಸ್
- ಅಕ್ಟೋಬರ್ 17, 2025
- 0
“ಗೀತಾ, ಮನೆ ಮುಗೀತಾ? ಯಾವಾಗ ಗೃಹಪ್ರವೇಶ?” “ಮುಗೀತೂರಿ, ಆದ್ರೆ ಕಂಟ್ರಾಕ್ಟರ್ ಮಾಡ್ದ ಸಖತ್ ಮೋಸ”. “ಯಾಕೆ? ಏನಾಯ್ತು ಅಂಥದ್ದು? ಪೀಕಿಸಿದ್ನ ದುಡ್ಡು ಜಾಸ್ತಿ?” “ಅವನ ಮನೆ ಹಾಳಾಗ, ಕರಗಿಸಿಬಿಟ್ಟ ಕಣ್ರಿ ಇದ್ದ ಬದ್ದ ಆಸ್ತಿ”. […]
ಸಹವಾಸ ಮಹಿಮೆ
- ನಿಸಾರ್ ಅಹಮದ್ ಕೆ ಎಸ್
- ಮೇ 1, 2023
- 0
ಸಜ್ಜನನಿದ್ದರೆ ಖೂಳರ ಕೆಳೆಯಲಿ ಅವನುದ್ಧಾರವದೆಲ್ಲಿ? ಚಂದನ ಸೇರಿರೆ ಸೌದೆಯ ಹೊರೆಯಲಿ ಒಲೆಗದು ಉರಿಯುವ ಕೊಳ್ಳಿ. ಭವಿಗಳ ಮೇಲಿರೆ ಅನುಭಾವಿಯ ಕೃಪೆ ಕಳ್ಳಿಯೂ ಮಲ್ಲಿಗೆ ಬಳ್ಳಿ. ಚಂದ್ರನ ಕಿರಣದ ನೆರವೊಂದಿದ್ದರೆ ಕೊಚ್ಚೆಯ ಜಲವೂ ಬೆಳ್ಳಿ. *****
