ನಮ್ಮ ನಾಡಿನ
ತ್ರಿಶೂಲ
ಪ್ರಾಯ
ಸಮಸ್ಯೆಯೆಂದರೆ:
ನುಡಿ
ಗಡಿ
ಗುಡಿ.
*****
Related Posts
ದೃಷ್ಟಿ ನಿವಾರಣೆ
- ನಿಸಾರ್ ಅಹಮದ್ ಕೆ ಎಸ್
- ಸೆಪ್ಟೆಂಬರ್ 4, 2023
- 0
ಹಬ್ಬದ ವೇಳೆ ಅಂಗಡಿಯಲ್ಲಿ ಸರ್ವ ವಿಘ್ನಾಪಹಾರಿ ವಿನಾಯಕರು ಗಂಭೀರ ಭಂಗಿಯಲ್ಲಿ ಕೂತಿದ್ದನ್ನು ಕಂಡೆ. ಪೀಡಾ ನಿವಾರಣೆಗಾಗಿ ಅವರೆದುರು ಬೆದರು ಬೊಂಬೆ ಇಟ್ಟಿದ್ದರು! *****
ಅಡ್ಡ ವೈಸು
- ನಿಸಾರ್ ಅಹಮದ್ ಕೆ ಎಸ್
- ಅಕ್ಟೋಬರ್ 17, 2025
- 0
“ಗೀತಾ, ಮನೆ ಮುಗೀತಾ? ಯಾವಾಗ ಗೃಹಪ್ರವೇಶ?” “ಮುಗೀತೂರಿ, ಆದ್ರೆ ಕಂಟ್ರಾಕ್ಟರ್ ಮಾಡ್ದ ಸಖತ್ ಮೋಸ”. “ಯಾಕೆ? ಏನಾಯ್ತು ಅಂಥದ್ದು? ಪೀಕಿಸಿದ್ನ ದುಡ್ಡು ಜಾಸ್ತಿ?” “ಅವನ ಮನೆ ಹಾಳಾಗ, ಕರಗಿಸಿಬಿಟ್ಟ ಕಣ್ರಿ ಇದ್ದ ಬದ್ದ ಆಸ್ತಿ”. […]
ಫರಕು
- ನಿಸಾರ್ ಅಹಮದ್ ಕೆ ಎಸ್
- ಜೂನ್ 12, 2023
- 0
ಅಭಿ ಮಾನ ಬೇರೆ ಮಾನ ಬೇರೆ: ಒಂದು ನಾವೇ ಬೆಳಸಿಕೊಳ್ಳುವ ಸೊತ್ತು; ಇನ್ನೊಂದು ಹೆರರು ನಮಗೆ ಕಟ್ಟುವ ಕಿಮ್ಮತ್ತು. *****
