ನೆಹರು ಇಂದಿರಾ ಶಾಸ್ತ್ರಿ ಸ್ಥಾನಕ್ಕೆ
ಆಮೇಲೆ ಬಂದ ಮಂದಿ
ಹೆದ್ದಾರಿ ಜೊತೆ ಹೋಲಿಸಿದಂತೆ
ಕಿಷ್ಕಂಧಿತ ಸಂದಿಗೊಂದಿ.
*****
Related Posts
ಅಪಮೌಲ್ಯೀಕರಣ
- ನಿಸಾರ್ ಅಹಮದ್ ಕೆ ಎಸ್
- ಡಿಸೆಂಬರ್ 25, 2023
- 0
ಜಗಜ್ಯೋತಿ ಎನ್ನಿಸಿದ ಮಹಾ ಜಾತ್ಯತೀತ ಚೇತನವನ್ನು ಅನುಯಾಯಿಗಳು ‘ಜಗಜ್ಜಾತಿ’ ಮಾಡಿರುವುದಕ್ಕೆ ನೊಂದು ಬಸವ ಳಿದುಹೋದ; ತನ್ನ ದಿವ್ಯ ಸಂದೇಶಗಳ ಪಾಲಿಗೆ ಬಸವ ಅಳಿದು ಹೋದ. *****
………. – ೬
- ಮಮತ ಜಿ ಸಾಗರ
- ಸೆಪ್ಟೆಂಬರ್ 22, 2023
- 0
ಲೆಸನ್ -೧ ಪಾರ್ಟ್ಸ್ ಆಫ್ ದ ಬಾಡಿ ಒಮ್ಮೊಮ್ಮೆ ಎಲ್ಲರೂ ಒಂದೇ ರೀತಿ ಕಾಣುತ್ತಾರೆ, ಕಣ್ಣು, ಮೂಗು, ಮುಖ, ಕೈ, ಕಾಲು….. ಲಯಬದ್ಧವಾಗಿ ಮಿಡಿಯುವ ಹೃದಯ ಅದರಲ್ಲೊಂದಷ್ಟು ಪ್ರೀತಿ. *****
ಅಕಾಲಿಕ ನೆರವು
- ನಿಸಾರ್ ಅಹಮದ್ ಕೆ ಎಸ್
- ಫೆಬ್ರವರಿ 20, 2023
- 0
ಕಾರ್ಯಸಾಧನೆಯಾದ ಮೇಲೆ ಚಾಚಿದ ಅಭಯ ಹಸ್ತ, ಗಾಢ ನಿದ್ದೆಯೊಳಗಿರುವವನನೆಬ್ಬಿಸಿ ನಿದ್ದೆ ಗುಳಿಗೆ ನೀಡಿದ ಹಾಗೆ ವ್ಯರ್ಥ. *****
