ನೆಹರು ಇಂದಿರಾ ಶಾಸ್ತ್ರಿ ಸ್ಥಾನಕ್ಕೆ
ಆಮೇಲೆ ಬಂದ ಮಂದಿ
ಹೆದ್ದಾರಿ ಜೊತೆ ಹೋಲಿಸಿದಂತೆ
ಕಿಷ್ಕಂಧಿತ ಸಂದಿಗೊಂದಿ.
*****
Related Posts
………. – ೪
- ಮಮತ ಜಿ ಸಾಗರ
- ಆಗಷ್ಟ್ 25, 2023
- 0
ಚರ್ಮದಡಿಗೆ ಮೂಳೆ, ಮಾಂಸ, ಹರಿವ ಕತ್ತಲು. ಮುಖದಲ್ಲಿ; ಕತ್ತಲ ಚಹರೆ ತೊಟ್ಟ ಭಾವವೆ ಬೇರೆ. *****
ವಾಕ್ ಹೋಗಿ
- ನಿಸಾರ್ ಅಹಮದ್ ಕೆ ಎಸ್
- ಜನವರಿ 1, 2007
- 0
ವಾಕ್ ಹೋಗಿ ಬದುಕು ಕಲೆಯಂತೆ ಸಮಾನಾಂತರ ಸಾಗಿದ ದೀಪದ ತಂತಿಗಳಲ್ಲೊಂದರಿಂದ ಯಾವುದೋ ಅಪ್ರಖ್ಯಾತ ಪಕ್ಷಿಯ ಅರ್ಧ ಮೀಟರಿನ ಶಬ್ದ ಕಿವಿ ಹೊಕ್ಕು ಕುತೂಹಲಕ್ಕೆ ಕತ್ತೆತ್ತಿ ನೋಡಿದರೆ ಬರೀ ಅನಾಥ ಸಂಜೆ. *****
ದೃಷ್ಟಿ ನಿವಾರಣೆ
- ನಿಸಾರ್ ಅಹಮದ್ ಕೆ ಎಸ್
- ಸೆಪ್ಟೆಂಬರ್ 4, 2023
- 0
ಹಬ್ಬದ ವೇಳೆ ಅಂಗಡಿಯಲ್ಲಿ ಸರ್ವ ವಿಘ್ನಾಪಹಾರಿ ವಿನಾಯಕರು ಗಂಭೀರ ಭಂಗಿಯಲ್ಲಿ ಕೂತಿದ್ದನ್ನು ಕಂಡೆ. ಪೀಡಾ ನಿವಾರಣೆಗಾಗಿ ಅವರೆದುರು ಬೆದರು ಬೊಂಬೆ ಇಟ್ಟಿದ್ದರು! *****
