ಅರಿವು Posted on ಏಪ್ರಿಲ್ 28, 2023ಮೇ 10, 2023 by ಜಯಂತ ಕಾಯ್ಕಿಣಿ ಕತ್ತಲು ಅವಚುತ್ತಿರುವಂತೆ ಅವಳ ಮಾಂಸಖಂಡದೊಳಗೆ ಸತ್ಯ ಕುಕ್ಕಿದಂತೆ ಬೆಚ್ಚಿಬಿದ್ದೆ-ನನ್ನ ಕಂಡುಕೊಂಡೆ *****
ಹನಿಗವನ ವಾಸ್ತವತೆ ನಿಸಾರ್ ಅಹಮದ್ ಕೆ ಎಸ್ ಏಪ್ರಿಲ್ 19, 2024 0 ಬಸ್ ಸ್ಟಾಂಡಿನ ಕಕ್ಕಸಿನ ಸ್ಥಿತಿ ತುಂಬಾ ಶೌಚನೀಯ. *****
ಹನಿಗವನ ಅಪಾಯ ನಿಸಾರ್ ಅಹಮದ್ ಕೆ ಎಸ್ ಆಗಷ್ಟ್ 21, 2023 0 ಮೂಲ ಭೂತ ವಾದಿಗಳಿಗಿಂತಲೂ ಮಾಮೂಲುಭೂತ ವಾದಿಗಳು ಸಮಾಜಕ್ಕೆ ನಿತ್ಯ ಗಂಡಾಂತರಕಾರಿಗಳು. *****