ಹದವಾಗಿ ಮಿದುವಾಗಿ
ಥಣ್ಣಗೆ
ತೇಯುತ್ತಿರುವ
ಗಂಧದ ಮರಗಳ ನಡುವೆ
ಒಮ್ಮೆಗೇ ಕಾವು ಕಕ್ಕುವ
ಬೆಂಕಿಯುರಿ
*****
Related Posts
ಮಾರ್ಪಾಟು
- ನಿಸಾರ್ ಅಹಮದ್ ಕೆ ಎಸ್
- ಆಗಷ್ಟ್ 7, 2023
- 0
ಹವಾ ನಿಯಂತ್ರಿತ ಷಹರೆಂದು ಹೆಸರಾದ ಬೆಂಗಳೂರಿನಲ್ಲಿ ಸದ್ಯ ಡಿಸೆಂಬರಿನಲ್ಲೂ ಹವಾ ನಿಯಂತ್ರಿತ ಸೌಲಭ್ಯ ಇರದೆ ಬದುಕುವುದು ದುಸ್ಸಾಧ್ಯ. *****
ಅಷ್ಟೇ ವ್ಯತ್ಯಾಸ
- ನಿಸಾರ್ ಅಹಮದ್ ಕೆ ಎಸ್
- ಅಕ್ಟೋಬರ್ 30, 2023
- 0
ಬುದ್ಧನಿಗು ಪೆದ್ದನಿಗು ವ್ಯತ್ಯಾಸ ಕೊಂಬು ಮಾತ್ರ *****
ಮಾತಿನ ಗುಟ್ಟು
- ನಿಸಾರ್ ಅಹಮದ್ ಕೆ ಎಸ್
- ಜುಲೈ 4, 2025
- 0
`ಮಯೂರ’ ಕ್ಕಿಂತ `ಸುಧಾ’ ವಾಸಿಅಂದ್ರೊಮ್ಮೆ ಗುಂಡಯ್ಯ ಶೆಟ್ಟಿ.ಸಾಹಿತ್ಯ ಪ್ರೇಮಕ್ಕೆ ಅಚ್ಚರಿ ಪಟ್ಟುಅಂದ್ಕೊಂಡೆ: ಆಸಾಮಿ ಗಟ್ಟಿ.ಆಮೇಲೆ ಅರಿತೆ ಶೆಟ್ರು ಆ ದಿವ್ಸಆಡಿದ ಮಾತಿನ ಗುಟ್ನ_“ಅನುಭವದ ಮಾತು ನಾನಂದದ್ದು:ಕಟ್ಬಹುದು ದೊಡ್ಡ ದೊಡ್ಡ ಪೊಟ್ನ”.*****
