ಸೂರ್ಯ ಬಲ್ಬಿನ ಯುಗದಲ್ಲೂ
ದೀಪಾವಳಿಗೊಮ್ಮೆ ಮಣ್ಣಿನ ಹಣತೆ
ಮನೆಸುತ್ತ;
ಬಣ್ಣ ಬಣ್ಣದ ಮೋಂಬತ್ತಿ ಸಾಲು
ಹಬ್ಬ ಹಳೆಯದಾದರೂ ಬೆಳಕು ಮಾತ್ರ
ವಸಾಹತುಶಾಹಿಗೆ ಬದ್ಧ.
*****
Related Posts
ಹೋರು ಬೀಳ್ವನ್ನೆಗಂ
- ಚನ್ನವೀರ ಕಣವಿ
- ಸೆಪ್ಟೆಂಬರ್ 20, 2023
- 0
ಅರರೆ! ನರಜೀವಿ ನರನನಿರಿಯುವದಿದೊಳ್ಳಿತೆ? ಜಾತಿಮತ ಪಂಥಗಳ ಕೊಳಚೆಯಲಿ ಕಚ್ಚಾಡಿ ಸೋದರತೆ ಮಾನವ ದಾನವತೆಯಂ ಕೂಡ ಪಾಳ್ಗೈದುದೇನಿದುವೆ ಸುಸಂಸ್ಕೃತಿಯ ಘನತೆ? ನಾಡು ನಿಂತಿಹುದಿಂದು ಬಿಡುಗಡೆಯ ಹೊಸತಿಲಲಿ ಕಳಚಲಿದೆ ಕೈ ಬೇಡಿ, ಮಿಡಿಯಲಿದೆ ಹೊಸ ನಾಡಿ ಧುಮುಕಲಿದೆ […]
ಅಮರ ತೇಜಃಪುಂಜಿ
- ಚನ್ನವೀರ ಕಣವಿ
- ಮಾರ್ಚ್ 29, 2023
- 0
ಓ ತಂದೆ! ನಿನಗಿದೋ ಈ ನೆಲದ ಕಣಕಣವು ಕಣ್ಣೀರ ಸುರಿಸುತಿದೆ, ಹಲುಬಿ ಹಂಬಲಿಸುತಿದೆ; ಭಾರತದ ಬೀರಸಿರಿ ನಿನ್ನೊಡನೆ ಸಾಗುತಿದೆ. ಸತ್ಯತೆಯ ಪಂಜಿಗಿದೆ ನಿನ್ನೆದೆಯ ಪೌರುಷವು, ವಿಶ್ವದೆದೆಯಾಳವನೆ ಕಡೆದುಂಡ ಕರುಣಾಳು ಪ್ರೇಮದಮಲಜ್ಯೋತಿ, ಜಗದ ಸುಂದರ ಮೂರ್ತಿ […]
ಬಗಾರ ಬೈಂಗನ್ ಮತ್ತು ಬೆಳದಿಂಗಳೂಟ
- ಮಮತ ಜಿ ಸಾಗರ
- ಮೇ 19, 2023
- 0
ಒಂದು ಕೆಜಿ ಹೊಳೆವ ಗುಂಡು ಬದನೇಕಾಯಿ ತೊಳೆದು ಅಂದವಾಗಿ ಕತ್ತರಿಸಬೇಕು, ತಲೆಕೆಳಗು ತೊಟ್ಟು ಹಿಡಿದರೆ ಕಮಲದ ಹೂ ಅರಳಿದಂತಿರಬೇಕು ಉಪ್ಪು + ಹುಳಿ+ ಖಾರ….. ನಾಲಿಗೆ ರುಚಿಗೆ ತಕ್ಕಂತೆ. ಹುರಿದು ಕಡಲೇಕಾಯಿ, ಮೇಲೊಂದಷ್ಟು ಎಳ್ಳಿನ […]
