ನೀ
ಜಾತ್ರೆಯ
ನೂಹ್ಯದನಂತದಲ್ಲಿ
ಕದ್ದು ತೊಟ್ಟಿಕ್ಕಿದರೆ
ನಾ
ಬರೇ ಕರೆ
ಗುಂಪೇ ಬೇರೆ
*****
Related Posts
ಮಾತಿನ ಗುಟ್ಟು
- ನಿಸಾರ್ ಅಹಮದ್ ಕೆ ಎಸ್
- ಜುಲೈ 4, 2025
- 0
`ಮಯೂರ’ ಕ್ಕಿಂತ `ಸುಧಾ’ ವಾಸಿಅಂದ್ರೊಮ್ಮೆ ಗುಂಡಯ್ಯ ಶೆಟ್ಟಿ.ಸಾಹಿತ್ಯ ಪ್ರೇಮಕ್ಕೆ ಅಚ್ಚರಿ ಪಟ್ಟುಅಂದ್ಕೊಂಡೆ: ಆಸಾಮಿ ಗಟ್ಟಿ.ಆಮೇಲೆ ಅರಿತೆ ಶೆಟ್ರು ಆ ದಿವ್ಸಆಡಿದ ಮಾತಿನ ಗುಟ್ನ_“ಅನುಭವದ ಮಾತು ನಾನಂದದ್ದು:ಕಟ್ಬಹುದು ದೊಡ್ಡ ದೊಡ್ಡ ಪೊಟ್ನ”.*****
ದೂರದಿ೦ದ
- ನಿಸಾರ್ ಅಹಮದ್ ಕೆ ಎಸ್
- ಜನವರಿ 1, 2007
- 0
ಶಿಕಾರಿ ಪುರದ ದಾರಿಯ ಬಿಳಿ ಮನೆಯ ಹೆಂಚಿನ ಮೇಲೆ ರಾಶಿರಾಶಿ ಕೆಂಪು ಮೆಣಸಿನ ಕಾಯಿ ಮೊಲ ಕಚ್ಚಿದ ನಾಯಿ ಬಾಯಿ. *****
ಬುದ್ಧಿ ಮಾತು
- ನಿಸಾರ್ ಅಹಮದ್ ಕೆ ಎಸ್
- ಏಪ್ರಿಲ್ 11, 2025
- 0
“ನಾನು ನನ್ನದು ಅನ್ನುವುದು ಅಹಂಕಾರ” ಅಂದ ಹಿರಿಯರ ವಾಕ್ಯವ ನನ್ನಿ_ ಎನ್ನುತ ನಂಬಿ ಕರೆಯೋಲೆ ಕಳಿಸಿದ: “ನನ್ನ ಹೆಂಡತಿ ಮದುವೆಗೆ ಬನ್ನಿ” *****
