ನೀ
ಜಾತ್ರೆಯ
ನೂಹ್ಯದನಂತದಲ್ಲಿ
ಕದ್ದು ತೊಟ್ಟಿಕ್ಕಿದರೆ
ನಾ
ಬರೇ ಕರೆ
ಗುಂಪೇ ಬೇರೆ
*****
Related Posts
ವೈಖರಿ
- ನಿಸಾರ್ ಅಹಮದ್ ಕೆ ಎಸ್
- ಸೆಪ್ಟೆಂಬರ್ 26, 2025
- 0
ಮಣ್ಣಿನ ಮಗನ ಆಡಳಿತ ಬಲು ಭರ್ಜರಿ, ನಾಡಿನ ಇತಿಹಾಸದಲ್ಲೆ ಗೋಲ್ಡನ್ ಛಾಪ್ಟರ್; ಚಿರ ವಿನೂತನ ರೈತರ ಉದ್ಧಾರದ ವೈಖರಿ; ಪ್ರತಿ ನಿತ್ಯ ಏರಿ ಕಾಂಟೆಸ, ವಿಮಾನ, ಹೆಲಿಕಾಪ್ಟರ್. *****
ಅಂಗಾರಿ
- ನಿಸಾರ್ ಅಹಮದ್ ಕೆ ಎಸ್
- ನವೆಂಬರ್ 28, 2025
- 0
ಕಣ್ಣು ಸಿಡಿಲಿನ ಮಡಿಲು ದನಿ ಗುಡುಗೋ ತಡಸಲು ಏದುಸಿರು ಬಿರುಗಾಳಿ ಬಸಿರು ಮೊಗದಲ್ಲಿ ಕಾರ್ಮಿಂಚು ಮನಸ್ಸಲ್ಲಿ ಕೊಚ್ಚಿ ಹಾಕೋ ಸಂಚು; ಬಂತೋ ಕೋಪ ಎದುರು ನಿಂತೋನು ಬೇಕೂಫ: ಬಂಗಾರಿ ಆಗ್ತಾನೆ ಮಲೆನಾಡಿನ ಮುಂಗಾರಿ. *****
………. – ೪
- ಮಮತ ಜಿ ಸಾಗರ
- ಆಗಷ್ಟ್ 25, 2023
- 0
ಚರ್ಮದಡಿಗೆ ಮೂಳೆ, ಮಾಂಸ, ಹರಿವ ಕತ್ತಲು. ಮುಖದಲ್ಲಿ; ಕತ್ತಲ ಚಹರೆ ತೊಟ್ಟ ಭಾವವೆ ಬೇರೆ. *****
