ವಚನಕಾರರು
ವಚನಶೂರರಲ್ಲ.
ಬರೆದಂತೆ ಬದುಕಿದವರು
ಬದುಕಿದಂತೆ ಬರೆದವರು.
*****
Related Posts
ಹುಲಿ-ಇಲಿ
- ನಿಸಾರ್ ಅಹಮದ್ ಕೆ ಎಸ್
- ಆಗಷ್ಟ್ 15, 2025
- 0
ಕಛೇರಿಯಲ್ಲಿ ಏನಿವನ ದರ್ಪ! ಸದಾ ಬುಸ್ಸೆನ್ನುವ ಕಾಳಿಂಗ ಸರ್ಪ; ಬಾಯಿ ತೆರೆದನೋ ಬೈಗುಳ, ಉಗಿತ; ಗಂಟು ಮುಸುಡಿಯ ರಕ್ತಾಕ್ಷಿ; ಮನೆಯಲಿ ಉಡುಗಿ ಜಂಘಾಬಲವೇ ಮಡದಿಯ ಕೈಯಲಿ ಊದುಗೊಳವೆ, ಅವಳೆದುರಾದರೆ ಗಂಡತಿಯಾಗುತ ಹಲ್ಕಿರಿಯುವ ಸೀಡ್ಲೆಸ್ ದ್ರಾಕ್ಷಿ. […]
ಸಮಸ್ಯೆ
- ನಿಸಾರ್ ಅಹಮದ್ ಕೆ ಎಸ್
- ಸೆಪ್ಟೆಂಬರ್ 18, 2023
- 0
ನಮ್ಮ ನಾಡಿನ ತ್ರಿಶೂಲ ಪ್ರಾಯ ಸಮಸ್ಯೆಯೆಂದರೆ: ನುಡಿ ಗಡಿ ಗುಡಿ. *****
ಮಾರ್ಪಾಟು
- ನಿಸಾರ್ ಅಹಮದ್ ಕೆ ಎಸ್
- ಆಗಷ್ಟ್ 7, 2023
- 0
ಹವಾ ನಿಯಂತ್ರಿತ ಷಹರೆಂದು ಹೆಸರಾದ ಬೆಂಗಳೂರಿನಲ್ಲಿ ಸದ್ಯ ಡಿಸೆಂಬರಿನಲ್ಲೂ ಹವಾ ನಿಯಂತ್ರಿತ ಸೌಲಭ್ಯ ಇರದೆ ಬದುಕುವುದು ದುಸ್ಸಾಧ್ಯ. *****
