ಕೇರಳದ ರಾಜಕೀಯ Posted on ಫೆಬ್ರವರಿ 1, 2002ಜೂನ್ 8, 2022 by ಅನಂತಮೂರ್ತಿ ಯು ಆರ್ ಪಡೆದು ಕೆಟ್ಟಾರು ಕಮ್ಯುನಿಸ್ಟರುಕೆಟ್ಟು ಪಡೆದರು ಕಾಂಗಿ ಕಾಂಗರುಕೇಡದೆ ಉಳಿದವರಾರು ಎಂದರೆಬಿಸಿಲು ಕಾಯುವ ಬೆಪ್ಪರು. ೨೬-೧೨-೯೧
ಕವನ ಒಂದು ಸಂಜೆ ಚನ್ನವೀರ ಕಣವಿ ಮೇ 15, 2024 0 ಸಂಜೆವೆಣ್ಣಿನ ಸಕಲ ಸೌಭಾಗ್ಯ ಹೊಮ್ಮುತಿದೆ! ಕಿಂಜಲ್ಕ ಕುಸುಮಗಳ ಹುಡಿಯ ಹಾರಿಸಿದಂತೆ ಕೆಂಕಮಾಗಿದೆ ಬಾನು; ಕಿತ್ತಿಳೆಯ ತೊಳೆಯಂತೆ ಕ್ಷಿತಿಜದಂಚಿನ ತುಟಿಗೆ ರಾಗ ರಂಗೇರುತಿದೆ! ಮುಂಗುರುಳು ಚಿನ್ನಾಟವಾಡಿದೊಲು ಮುಚ್ಚಂಜೆ ಕರಿನರಳ ಚಾಚಿಹುದು. ನೀಲ ಸೀಮಂತದಲಿ ಒಂದೊ ಎರಡೋ […]
ಕವನ ನನ್ನ ಹೊಂದಾವರೆ ಚನ್ನವೀರ ಕಣವಿ ಜನವರಿ 15, 2025 0 ನನ್ನ ಕನಸಿನ ಹೊನ್ನ ತಾವರೆಯ ಹೂವರಳಿ ಎನ್ನ ಬೊಗಸೆಯೊಳಿಂದು ಕಂಗೊಳಿಸಿದೆ; ಎನ್ನಿನಿಯ ಭಾವಗಳ ಮಧುರ ಮಕರಂದವೂ ಮೃದುಲ ದಲದಲಗಳಲಿ ಪರಿಮಳಿಸಿದೆ! ಮಾನಸ ಸರೋವರದ ಶಾಂತಿಸೌಖ್ಯಾಭೋಗ ಸಕಲ ಸೌಂದರ್ಯದೀ ಮೊಗ್ಗೆಯಾಗಿ ನೇಹ ನೇಸರನೊಂದು ಮೀಸಲದ ಕಿರಣದೆಡೆ […]
ಕವನ ಜೀವರಸಾಯನಶಾಸ್ತ್ರ ಜಯಂತ ಕಾಯ್ಕಿಣಿ ಅಕ್ಟೋಬರ್ 10, 2025 0 ಜೀವರಸಾಯನಶಾಸ್ತ್ರವನ್ನು ನಾನೀಗ ಅಭ್ಯಸಿಸುತ್ತಿದ್ದೇನೆ….. ಜೀವರಸಾಯನಶಾಸ್ತ್ರಕ್ಕೆ ಜೀವವಿಲ್ಲ ಭವಿಷ್ಯದ ಹೊಳಹು ಮತ್ತೆ ಅವಶೇಷದ ಅರಿವು ಹೀಗೆ ಯಾವ ಅವಿರ್ಭಾವವೂ ಇಲ್ಲ ಇದಕ್ಕೆ ಪುರಸೊತ್ತಿಲ್ಲದೆ ಮರೆಯಲ್ಲಿದ್ದುದನ್ನ ಸರಸರ ತೆರೆಯಮೇಲೆ ತಂದುಬಿಟ್ಟು ಹೋಗುವದೊಂದೇ ಗೊತ್ತು. ಪ್ರಯೋಗಕ್ಕೆ ಸಿಕ್ಕಿ ನರಳಿ […]