ಕೇರಳದ ರಾಜಕೀಯ Posted on ಫೆಬ್ರವರಿ 1, 2002ಜೂನ್ 8, 2022 by ಅನಂತಮೂರ್ತಿ ಯು ಆರ್ ಪಡೆದು ಕೆಟ್ಟಾರು ಕಮ್ಯುನಿಸ್ಟರುಕೆಟ್ಟು ಪಡೆದರು ಕಾಂಗಿ ಕಾಂಗರುಕೇಡದೆ ಉಳಿದವರಾರು ಎಂದರೆಬಿಸಿಲು ಕಾಯುವ ಬೆಪ್ಪರು. ೨೬-೧೨-೯೧
ಕವನ ಗೋಳಗುಮ್ಮಟ ಚನ್ನವೀರ ಕಣವಿ ಫೆಬ್ರವರಿ 7, 2024 0 ಬ್ರಹ್ಮಾಂಡಮಂ ನಿರ್ಮಿಸಿದ ಕರ್ತಾರನದಟು ಬಿಡಿಸಲಾಗದ ಒಗಟು; ಆ ಗೂಢತಮ ತಮೋ ವಿಸ್ತೀರ್ಣದಲಿ ಬೆಳಕಿನರಿಲುಗಳ ಸೋದಿಸಿಹ ಧುರಧರನು ವಿಜ್ಞಾನಿ; ಪೂರ್ಣತೆಯನರಿಯನೈ ಸೃಷ್ಟಿಕರ್ತಾರನಾಡುಂಬೊಲದ ಕಮ್ಮಟಿಕೆ ಧೀಂಕಿಡುವ ಮನುಜಕೃತಿ ಗೋಳಗುಮ್ಮಟವೈಸೆ? ಮುಗಿಲನಿಲ್ಲಿಯೆ ನೆಲಕೆ ಎಳೆದು ತಂದಿಹ ಶಿಲ್ಪಿ ಭವ್ಯತೆಗೆ […]
ಕವನ ವ್ಯಾಲಂಟನ್ ದಿನಕ್ಕಾಗಿ ಒಂದು ಪದ್ಯ ಅನಂತಮೂರ್ತಿ ಯು ಆರ್ ಮೇ 8, 2023 0 ಭಗವತಿ ಇಸ್ತಾರುಸಕಲ ಸೃಷ್ಠಿಯ ಮಾತೃದೇವತೆಸಮರದ ದೇವತೆ, ಕಾಮದ ದೇವತೆ. ಜಗಭಂಡೆ.ಸಮಚಿತ್ತದಲ್ಲಿ ತೊಡೆಗಳನ್ನು ಅಗಲಿಸಿ ಎತ್ತಿಯೋನಿದರ್ಶನ ಮಾಡಿಸುವ ನಮ್ಮ ಲಜ್ಜಾದೇವಿಯೂ ಇವಳೊ? ಹುಲುಮಾನವರಾದ ಇತಿಹಾಸಕಾರರು ಇಡುವ ಲೆಕ್ಕದ ಪ್ರಕಾರಐದು ಸಾವಿರ ವರ್ಷಗಳಿಂದ ನಮ್ಮನ್ನು ಆಳುವ ಈ […]
ಕವನ ಚಂದಿರ ಚನ್ನವೀರ ಕಣವಿ ಸೆಪ್ಟೆಂಬರ್ 13, 2023 0 ನೀಲ ನಿರ್ಮಲದಾಗಸದಿ ನಿಶ್ಚಿಂತನಾಗಿಹ ಚಂದಿರ ಬಾನು ತೊಳಗಿದೆ, ಬುವಿಯು ಬೆಳಗಿದೆ ಶುದ್ಧ ಪಳುಕಿನ ಮಂದಿರ. ನಿನ್ನ ನಗೆ ತನಿವೆಳಕ ತುಳುಕಿಸಿ ಸೂರೆಯಾಗಿದೆ ಸುಂದರ ನಿನ್ನ ದಯೆ ಸುಧೆಯಾಗಿ ಸುರಿದಿದೆ ಬೆಳ್ಳಿಗಿರಣದ ಹಂದರ. ಚಿಕ್ಕೆ ಚಕ […]