ಬಿಸಿಲಿಗೆ
ಕರಗಿದ
ಡಾಂಬರಿನಲ್ಲಿ ಮಣ್ಣು
ಹೂತುಕೊಳ್ಳುತ್ತದೆ
ರೋಡು ಕಾಯುತ್ತದೆ
*****
Related Posts
ಪ್ರಸ್ನೆ – ಹುತ್ತರ
- ನಿಸಾರ್ ಅಹಮದ್ ಕೆ ಎಸ್
- ಡಿಸೆಂಬರ್ 19, 2025
- 0
“ಹಲ್ಪ ಪ್ರಾಣ ಮಆ ಪ್ರಾಣ ಹೇನೆಂಬುದರ ಹರಿವಿಲ್ಲದ ಹಿವನೊಬ್ಬ ಕೋಣ. ಸಿಸ್ಯನಾಗಿ ಹನುಗ್ರಯಿಸಿ ನೀಡಿ ಹೊಳ್ಳೆಯ ಸಿಕ್ಸಣ.” “ಆಗೆಯೇ ಹಾಗಲಿ, ಎದರಬೇಡ ಹೀವೊತ್ತಿನಿಂದಲೇ ಹೋದು ಹಾರಂಬಿಸೋಣ.” *****
ವಕ್ರ
- ನಿಸಾರ್ ಅಹಮದ್ ಕೆ ಎಸ್
- ಮೇ 23, 2025
- 0
ಎಲ್ಲರಂತಲ್ಲ ಈ ನಮ್ಮ ದುರ್ಬುದ್ದಿ ಜೀವಿ ಇವನ ರೀತಿ ವೈಶಿಷ್ಟ್ಯಮಯ: ಬಯಸುತ್ತಾನೆ ಈಜಲು ನೀರಿಲ್ಲದ ಬಾವಿ, ಸಂಜೆ ಆಗುಂಬೆಯಲಿ ಸೂರ್ಯೋದಯ. *****
ವೈಖರಿ
- ನಿಸಾರ್ ಅಹಮದ್ ಕೆ ಎಸ್
- ಸೆಪ್ಟೆಂಬರ್ 26, 2025
- 0
ಮಣ್ಣಿನ ಮಗನ ಆಡಳಿತ ಬಲು ಭರ್ಜರಿ, ನಾಡಿನ ಇತಿಹಾಸದಲ್ಲೆ ಗೋಲ್ಡನ್ ಛಾಪ್ಟರ್; ಚಿರ ವಿನೂತನ ರೈತರ ಉದ್ಧಾರದ ವೈಖರಿ; ಪ್ರತಿ ನಿತ್ಯ ಏರಿ ಕಾಂಟೆಸ, ವಿಮಾನ, ಹೆಲಿಕಾಪ್ಟರ್. *****
