ಅನಾಮಧೇಯ
ರಾಗಿ ಅಳಿಯುತ್ತಾರೆ
ಅನಾಮಧ್ಯೇಯರು.
*****
Related Posts
ಮಾತಿನ ಗುಟ್ಟು
- ನಿಸಾರ್ ಅಹಮದ್ ಕೆ ಎಸ್
- ಜುಲೈ 4, 2025
- 0
`ಮಯೂರ’ ಕ್ಕಿಂತ `ಸುಧಾ’ ವಾಸಿಅಂದ್ರೊಮ್ಮೆ ಗುಂಡಯ್ಯ ಶೆಟ್ಟಿ.ಸಾಹಿತ್ಯ ಪ್ರೇಮಕ್ಕೆ ಅಚ್ಚರಿ ಪಟ್ಟುಅಂದ್ಕೊಂಡೆ: ಆಸಾಮಿ ಗಟ್ಟಿ.ಆಮೇಲೆ ಅರಿತೆ ಶೆಟ್ರು ಆ ದಿವ್ಸಆಡಿದ ಮಾತಿನ ಗುಟ್ನ_“ಅನುಭವದ ಮಾತು ನಾನಂದದ್ದು:ಕಟ್ಬಹುದು ದೊಡ್ಡ ದೊಡ್ಡ ಪೊಟ್ನ”.*****
ಅಪಮೌಲ್ಯೀಕರಣ
- ನಿಸಾರ್ ಅಹಮದ್ ಕೆ ಎಸ್
- ಡಿಸೆಂಬರ್ 25, 2023
- 0
ಜಗಜ್ಯೋತಿ ಎನ್ನಿಸಿದ ಮಹಾ ಜಾತ್ಯತೀತ ಚೇತನವನ್ನು ಅನುಯಾಯಿಗಳು ‘ಜಗಜ್ಜಾತಿ’ ಮಾಡಿರುವುದಕ್ಕೆ ನೊಂದು ಬಸವ ಳಿದುಹೋದ; ತನ್ನ ದಿವ್ಯ ಸಂದೇಶಗಳ ಪಾಲಿಗೆ ಬಸವ ಅಳಿದು ಹೋದ. *****
ದೃಷ್ಟಿ ನಿವಾರಣೆ
- ನಿಸಾರ್ ಅಹಮದ್ ಕೆ ಎಸ್
- ಸೆಪ್ಟೆಂಬರ್ 4, 2023
- 0
ಹಬ್ಬದ ವೇಳೆ ಅಂಗಡಿಯಲ್ಲಿ ಸರ್ವ ವಿಘ್ನಾಪಹಾರಿ ವಿನಾಯಕರು ಗಂಭೀರ ಭಂಗಿಯಲ್ಲಿ ಕೂತಿದ್ದನ್ನು ಕಂಡೆ. ಪೀಡಾ ನಿವಾರಣೆಗಾಗಿ ಅವರೆದುರು ಬೆದರು ಬೊಂಬೆ ಇಟ್ಟಿದ್ದರು! *****
