ಸಂತೆ
ಹೊತ್ತಿಗೆ
ಮೂರು
ಮೊಳ
ನೇಯುವ
ಲೇಖಕನ ಕೃತಿ
`ಹೊತ್ತಿಗೆ?’
*****
Related Posts
ಹಿತೋಪದೇಶ
- ನಿಸಾರ್ ಅಹಮದ್ ಕೆ ಎಸ್
- ಫೆಬ್ರವರಿ 6, 2023
- 0
ರಸ್ತೆಯಲ್ಲಿ ನಡೆಯುವಾಗ “ಮುಂದೆ ನೋಡಿಕೊಂಡು ಹೋಗು” ಎನ್ನುತ್ತಾರೆ ತಿಳಿದವರು. ಕೆಳಗೂ ಕಣ್ಣು ಹಾಯಿಸಬೇಡವೆ? ಅಲ್ಲಿ ಬಿದ್ದಿರಬಹುದಲ್ಲ ಲೈವ್ ವೈರು. *****
ಕನ್ನಡ ಮಾಧ್ಯಮ
- ನಿಸಾರ್ ಅಹಮದ್ ಕೆ ಎಸ್
- ಮೇ 2, 2025
- 0
ಸ್ವಂತ ಮನೆಯಲಿ ಸ್ಟೇಯಿನ್ಲೆಸ್ ಸ್ಟೀಲಿನ ಪಾತ್ರೆಯ ಬಳಸುತ ಮನಸಾರ, ಪರರಿಗೆ ಮಡಕೆಯ ಮಹಿಮೆಯ ದಿನವೂ ಬೋಧಿಸುತಿರುವನು ಕುಂಬಾರ. *****
