ವಕ್ರ Posted on ಮೇ 23, 2025ಮೇ 25, 2025 by ನಿಸಾರ್ ಅಹಮದ್ ಕೆ ಎಸ್ ಎಲ್ಲರಂತಲ್ಲ ಈ ನಮ್ಮ ದುರ್ಬುದ್ದಿ ಜೀವಿ ಇವನ ರೀತಿ ವೈಶಿಷ್ಟ್ಯಮಯ: ಬಯಸುತ್ತಾನೆ ಈಜಲು ನೀರಿಲ್ಲದ ಬಾವಿ, ಸಂಜೆ ಆಗುಂಬೆಯಲಿ ಸೂರ್ಯೋದಯ. *****
ಹನಿಗವನ ಸಮಸ್ಯೆ ನಿಸಾರ್ ಅಹಮದ್ ಕೆ ಎಸ್ ಸೆಪ್ಟೆಂಬರ್ 18, 2023 0 ನಮ್ಮ ನಾಡಿನ ತ್ರಿಶೂಲ ಪ್ರಾಯ ಸಮಸ್ಯೆಯೆಂದರೆ: ನುಡಿ ಗಡಿ ಗುಡಿ. *****
ಹನಿಗವನ ………. – ೧೦ ಮಮತ ಜಿ ಸಾಗರ ನವೆಂಬರ್ 17, 2023 0 ದಿನಸಿ ಅಂಗಡಿಯಲ್ಲಿ ಮಾರಾಟಕ್ಕೆ ನವಗ್ರಹಗಳು ನೀರು, ಗಾಳಿ, ಅಗ್ನಿ, ಭೂಮಿ, ಆಕಾಶ, ಮಾರುಕಟ್ಟೆಯ ತುಂಬ ಪಂಚಭೂತಗಳ ಸಂಕ್ಷೇಪ ರೂಪ. *****
ಹನಿಗವನ ಅಮ್ಮನಿಗೆ – ೨ ಮಮತ ಜಿ ಸಾಗರ ಆಗಷ್ಟ್ 3, 2003 0 ಅವಳು ತಲೆ ಎತ್ತಿ ನೋಡಿದರೆ ಆಕಾಶದ ತುಂಬ ಬೆಳಕು ಅವಳ ಕಣ್ಣಲ್ಲಿ ತೇಲೋ ಮೋಡ. ಕಣ್ಣ ಮುಚ್ಚಿದರೆ, ಆಕಾಶಕ್ಕೇ ಕತ್ತಲು ಮೋಡ ಒಡೆದು ದುಃಖ ಧಾರಾಕಾರ. *****